Webdunia - Bharat's app for daily news and videos

Install App

ಕಾಂಗ್ರೆಸ್​​ ಬಾಲಗ್ರಹ ಪೀಡಿತವಾಗಿದೆ

Webdunia
ಗುರುವಾರ, 18 ಮೇ 2023 (14:40 IST)
ಹಂಗಾಮಿ ಸಿಎಂ ಬಸವರಾಜ್​​​​​​ ಬೊಮ್ಮಾಯಿಯವರನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ರು. ಬೆಂಗಳೂರಿನ ಆರ್​​.ಟಿ ನಗರದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿಯನ್ನು ಭೇಟಿಯಾಗಿ ಮಾತನಾಡಿದ್ರು. ಬಳಿಕ ಮಾತನಾಡಿದ ಅವರು, ಮಾಜಿ ಸಚಿವ ಡಾ. ಕೆ. ಸುಧಾಕರ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಅದನ್ನು ಸುಧಾಕರ್ ಅವರೇ ಹೇಳಬೇಕು.. ಇದರ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ ಎಂದು ಹೇಳಿದ್ರು. ಕಾಂಗ್ರೆಸ್​​ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ.. ಯಾರು ಸಿಎಂ ಆಗ್ತಾರೆ ಅನ್ನೋದರ ಮೇಲೆ ನಾವು ಸ್ಟ್ರಾಟರ್ಜಿ ಮಾಡ್ತೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments