Webdunia - Bharat's app for daily news and videos

Install App

ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ-ಸಿದ್ದರಾಮಯ್ಯ

Webdunia
ಮಂಗಳವಾರ, 7 ಮಾರ್ಚ್ 2023 (18:38 IST)
ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ. ಈ ಪಕ್ಷ ಮಾತ್ರ ಎಲ್ಲ ಧರ್ಮ, ಜಾತಿಯನ್ನು ಸಮಾನವಾಗಿ ಕಾಣುತ್ತದೆ
ಬಿಜೆಪಿ ಜೆಡಿಎಸ್​ಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ಧಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಮೇಲ್ಜಾತಿಯ ಹಾಗೂ ಶ್ರೀಮಂತರ ಪರವಾದ ಪಕ್ಷ. ನಳಿನ್ ಕುಮಾರ್ ಕಟೀಲ್ ರಸ್ತೆ ಚರಂಡಿ ಬಗ್ಗೆ ಮಾತನಾಡಬೇಡಿ. ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಫರ್ಮಾನು ಹೊರಡಿಸಿದ್ದಾರೆ. ಧರ್ಮ ಜಾತಿ ಹಿಂದುತ್ವ ಇಟ್ಟುಕೊಂಡು ಅಧಿಕಾರಕ್ಕೆ ಬರುವುದು ಇವರ ಉದ್ದೇಶ. ಎರಡು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ಮೇಲೆ ಅಧಿಕಾರಕ್ಕೆ ಬಂದರು. ಇವಾಗ ಹಿಂದುತ್ವ ಕೆಲಸ ಮಾಡಲ್ಲ ಎಂದು ಗೊತ್ತಾಗಿದೆ. ಹಿಂದುತ್ವ ಪ್ರಯೋಗ ಮಾಡಲು ಕಷ್ಟ ಆಗಿದೆ. ಅದಕ್ಕೆ ಹಣದ ಮೂಲಕ ಪ್ರಯೋಗ ಮಾಡ್ತಿದ್ದಾರೆ. ಲಂಚ ಹೊಡೆದ ಹಣ ಟನ್​ಗಟ್ಟಲೆ ಇದೆ. ಕೋಟ್ಯಾಂತರ ಖರ್ಚು ಮಾಡುವ ಉದ್ದೇಶ ಇದೆ. ನಾಲ್ಕು ವರ್ಷದಲ್ಲಿ ಅಭಿವೃದ್ಧಿ ಇಲ್ಲ. ಲೂಟಿ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments