Webdunia - Bharat's app for daily news and videos

Install App

ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್ ಎಂದ ಕೇಂದ್ರ ಸಚಿವ

Webdunia
ಸೋಮವಾರ, 20 ಜನವರಿ 2020 (07:02 IST)
ಉಡುಪಿ : ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್. ವಿಪಕ್ಷ ಸ್ಥಾನಮಾನ ಪಡೆಯುವ ತಾಕತ್ ಇಲ್ಲದ ಪಕ್ಷ ಅದು ಎಂದು ಕೇಂದ್ರ ಸಚಿವ ಸದಾನಂದ ಗೌಡರು ವ್ಯಂಗ್ಯ ಮಾಡಿದ್ದಾರೆ. 



ಭಾನುವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ದೇಶದಲ್ಲಿ ಕೆಲಸ ಇಲ್ಲ. ಜನರ ನಡುವೆ ಗೊಂದಲ ಸೃಷ್ಟಿ ಮಾಡುವುದನ್ನೇ ಉದ್ಯೋಗ ಮಾಡಿಕೊಂಡಿದೆ.


ಆಳವಾಗಿ ಅಧ್ಯಯನ ಮಾಡದಿದ್ದರೆ ಸಿಎಎ ವಿಚಾರದಲ್ಲಿ ಗೊಂದಲ ಆಗುತ್ತದೆ. ದೇಶದ 130ಕೋಟಿ ಜನಕ್ಕೆ ಇದರಿಂದ ತೊಂದರೆ ಆಗಲ್ಲ. ಕಾಂಗ್ರೆಸ್ ಐದೂವರೆ ವರ್ಷ ವಿರೋಧಿಸಲು ಏನೂ ಸಿಗದೆ ಜನರ ನಡುವೆ ಗೊಂದಲ ತಂದಿಡುತ್ತಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments