Webdunia - Bharat's app for daily news and videos

Install App

ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್ ಎಂದ ಕೇಂದ್ರ ಸಚಿವ

Webdunia
ಸೋಮವಾರ, 20 ಜನವರಿ 2020 (07:02 IST)
ಉಡುಪಿ : ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್. ವಿಪಕ್ಷ ಸ್ಥಾನಮಾನ ಪಡೆಯುವ ತಾಕತ್ ಇಲ್ಲದ ಪಕ್ಷ ಅದು ಎಂದು ಕೇಂದ್ರ ಸಚಿವ ಸದಾನಂದ ಗೌಡರು ವ್ಯಂಗ್ಯ ಮಾಡಿದ್ದಾರೆ. 



ಭಾನುವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ದೇಶದಲ್ಲಿ ಕೆಲಸ ಇಲ್ಲ. ಜನರ ನಡುವೆ ಗೊಂದಲ ಸೃಷ್ಟಿ ಮಾಡುವುದನ್ನೇ ಉದ್ಯೋಗ ಮಾಡಿಕೊಂಡಿದೆ.


ಆಳವಾಗಿ ಅಧ್ಯಯನ ಮಾಡದಿದ್ದರೆ ಸಿಎಎ ವಿಚಾರದಲ್ಲಿ ಗೊಂದಲ ಆಗುತ್ತದೆ. ದೇಶದ 130ಕೋಟಿ ಜನಕ್ಕೆ ಇದರಿಂದ ತೊಂದರೆ ಆಗಲ್ಲ. ಕಾಂಗ್ರೆಸ್ ಐದೂವರೆ ವರ್ಷ ವಿರೋಧಿಸಲು ಏನೂ ಸಿಗದೆ ಜನರ ನಡುವೆ ಗೊಂದಲ ತಂದಿಡುತ್ತಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments