Webdunia - Bharat's app for daily news and videos

Install App

ಕಾಂಗ್ರೆಸ್ ಕಳ್ಳರ ಪಕ್ಷ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧ: ಕೆ.ಎನ್. ರಾಜಣ್ಣ

Webdunia
ಭಾನುವಾರ, 24 ಸೆಪ್ಟಂಬರ್ 2017 (15:12 IST)
ಕಾಂಗ್ರೆಸ್ ಕಳ್ಳರ ಪಕ್ಷ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಕಾಂಗ್ರೆಸ್ ಶಾಸಕ ಕೆ.ಎನ್, ರಾಜಣ್ಣ ಹೇಳಿದ್ದಾರೆ.

ತುಮಕೂರಿನ ರೆಡ್ಡಿ ಜನ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜಣ್ಣ, ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ನಾನು ಮತ್ತು ನಾರಾಯಣ ರೆಡ್ಡಿ ಮಾತ್ರ ಗೆದ್ದು ಬಂದಿದ್ದೆವು. 1998ರ ಕಠಿಣ ಪರಿಸ್ಥಿಯ ಚುನಾವಣೆಯಲ್ಲೂ ಗೆದ್ದು ಬಂದಿದ್ದೇನೆ. ಅಂತಹ ನನ್ನನ್ನ 2004ರಲ್ಲಿ ಚುನಾವಣೆಯಲ್ಲಿ ಹೊರಗಿಟ್ಟಿದ್ದರು. ಇಂತಹವರನ್ನ ಮತ್ತೇನನ್ನಬೇಕು. ನನ್ನನ್ನ ಹೊರಗಿಟ್ಟವರು ಈಗ ಎಲ್ಲಿಯೋ ಇದ್ದಾರೆ ಎಂದು ಹೇಳಿದ್ದಾರೆ.

ಇದೇವೇಳೆ, ಎಲ್ಲ ಪಕ್ಷಗಳಲ್ಲೂ ಕಳ್ಳರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕಳ್ಳರ ಸಂಖ್ಯೆ ಕೊಂಚ ಕಡಿಮೆ ಎಂದು ಸಮರ್ಥನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ನನ್ನ ಹೇಳಿಕೆಗೆ ಬೆಂಬಲ ಸಿಕ್ಕಿದೆ. ಯಾರ ವಿರುದ್ಧವೂ ನಾನು ಕಾಮೆಂಟ್ ಮಾಡಿಲ್ಲ ಎಂದು ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments