Webdunia - Bharat's app for daily news and videos

Install App

ಕಾಂಗ್ರೆಸ್​ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ- ಸಿಎಂ

Webdunia
ಭಾನುವಾರ, 30 ಅಕ್ಟೋಬರ್ 2022 (20:30 IST)
ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments