Webdunia - Bharat's app for daily news and videos

Install App

ಕಾಂಗ್ರೆಸ್​ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ-ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

Webdunia
ಶುಕ್ರವಾರ, 21 ಏಪ್ರಿಲ್ 2023 (18:30 IST)
ದಿನೇ ದಿನೇ ಕರುನಾಡ ಚುನಾವಣಾ ಕಣ ರಂಗೇರುತ್ತಿದ್ದು, ಲಿಂಗಾಯತರನ್ನ ಮತ್ತೆ ಸಿಎಂ ಮಾಡಬೇಕು ಅನ್ನೊ ವಿಚಾರಕ್ಕೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಸಮುದಾಯಗಳಿಂದಲೂ ಸಿಎಂ ಆಗಬೇಕು ಅನ್ನೊ ಅಪೇಕ್ಷೆ ಇದೆ. ಬಿಜೆಪಿಯಲ್ಲಿ ಶಾಸಕನಾದ ಮೇಲೆ ಯಾವುದೇ ಜಾತಿ ಬಗ್ಗೆ ಚರ್ಚೆ ಮಾಡಲ್ಲ. ಅವಕಾಶ ಕೊಡಬೇಕು ಅನ್ನೋದು ಬಂದಾಗ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ರು. ರಾಜ್ಯದಲ್ಲಿ ವಿಶೇಷವಾಗಿ ವೀರಶೈವ ಸಮಾಜದವರು ಹೆಚ್ಚಾಗಿದ್ದು, ತಮ್ಮನ್ನು ತಾವು ಬಿಜೆಪಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಎಲ್ಲಾ ಸಮುದಾಯಗಳಿಗೂ ಟಿಕೆಟ್ ಹಂಚಲಾಗಿದ್ದು, ಎಲ್ಲಾ ಸಮುದಾಯಗಳಿಂದಲೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರು ತಮ್ಮನ್ನ ತಾವು ಉತ್ಸುಕರಾಗಿ ತೊಡಗಿಸಿಕೊಳ್ಳಬೇಕು. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ರಚನೆ ಮಾಡಬೇಕು. ಕಾಂಗ್ರೆಸ್ ಕೆಲವು ಸ್ಟೇಟ್ಮೆಂಟ್ ಕೊಟ್ಟು, ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments