Webdunia - Bharat's app for daily news and videos

Install App

ಉಪಚುನಾವಣೆ ಬಳಿಕ ಮತ್ತೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ; ಸುಳಿವು ಬಿಟ್ಟುಕೊಟ್ಟ ಕೈ ನಾಯಕ

Webdunia
ಭಾನುವಾರ, 1 ಡಿಸೆಂಬರ್ 2019 (07:05 IST)
ಹುಬ್ಬಳ್ಳಿ : ರಾಜ್ಯದಲ್ಲಿ ಉಪಚುನಾವಣೆಯ ಸಮರ  ಜೋರಾಗಿ ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ನಾಯಕರೊಬ್ಬರು ಜೆಡಿಎಸ್ ಜೊತೆಗೆ ಮತ್ತೆ ಮೈತ್ರಿ ಸರ್ಕಾರ ರಚಿಸುವ ಸುಳಿವನ್ನು ಬಹಿರಂಗಪಡಿಸಿದ್ದಾರೆ.



ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ಉಪಚುನಾವಣೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆ ಇದೆ. ಚುನಾವಣೆಯ ನಂತರ ಕಾಂಗ್ರೆಸ್ ಜೊತೆ ಜೆಡಿಎಸ್ ಮತ್ತೆ ಕೈಜೋಡಿಸಿದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಬಳಿ ಚರ್ಚೆಯಾಗಿದೆ, ಈ ಬಗ್ಗೆ ಅವರು ಒಲವು ತೋರಿಸಿದ್ದಾರೆ, ನಮ್ಮ ಹೈಕಮಾಂಡ್ ಒಪ್ಪಿಕೊಂಡರೆ ನಾವು ಸಿದ್ದ ಎಂದು ಹೇಳಿದ್ದಾರೆ.

 

ಹಾಗೇ ಕರ್ನಾಟಕದಲ್ಲಿ ಬಿಜೆಪಿಯವರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ. ಮೈತ್ರಿ ಸರ್ಕಾರವನ್ನು ಕೆಡವಿ ಅಪವಿತ್ರ ಸರ್ಕಾರ ರಚಿಸಿದರು. ಈಗ ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆದು ಚುನಾವಣೆ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments