ಕಾಂಗ್ರೆಸ್, ಜೆಡಿಎಸ್ ಮೈತ್ರಿಯದ್ದು 20% ಸರಕಾರವಂತೆ…

Webdunia
ಶುಕ್ರವಾರ, 15 ಮಾರ್ಚ್ 2019 (18:53 IST)
ಈ ಹಿಂದಿನ ಕಾಂಗ್ರೆಸ್ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ 10% ಸರ್ಕಾರ ಎಂದಿದ್ರು. ಆದರೆ ಈಗಿನ ಮೈತ್ರಿ ಸರ್ಕಾರ ಈಗ 20% ಸರ್ಕಾರ ಆಗಿದೆ. ಹೀಗಂತ ಬಿಜೆಪಿ ಯುವ ಮುಖಂಡ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಕೃಷ್ಣ ಭೈರೇಗೌಡರ ಇಲಾಖೆ ಅಧಿಕಾರಿ ಮೇಲೆ ಐಟಿ ದಾಳಿ ಮಾಡಿದಾಗ ಖಾಸಗಿ ಲಾಡ್ಜ್ ನಲ್ಲಿ 2 ಕೋಟಿ ರೂ. ಗೂ ಅಧಿಕ ಹಣ ಸಂಗ್ರಹ ಆಗಿರುವುದು ಪತ್ತೆ ಆಗಿದೆ. ಚುನಾವಣೆಗಾಗಿ ಈ ಅಧಿಕಾರಿ ಹಣ ಸಂಗ್ರಹ ಮಾಡ್ತಾ ಇದ್ರು ಎಂಬುದು ಗೊತ್ತಾಗಿದೆ.

ಆರ್.ಡಿ.ಪಿಆರ್ ಸಚಿವ ಕೃಷ್ಣ ಭೈರೇಗೌಡ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಹೀಗಂತ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಆಗ್ರಹ ಮಾಡಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ 10% ಸರ್ಕಾರ ಎಂದಿದ್ರು. ಆದರೆ ಈಗಿನ ಮೈತ್ರಿ ಸರ್ಕಾರ ಈಗ 20% ಸರ್ಕಾರ ಆಗಿದೆ ಎಂದು ಅವರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments