Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್ ಮೈತ್ರಿಯದ್ದು 20% ಸರಕಾರವಂತೆ…

Webdunia
ಶುಕ್ರವಾರ, 15 ಮಾರ್ಚ್ 2019 (18:53 IST)
ಈ ಹಿಂದಿನ ಕಾಂಗ್ರೆಸ್ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ 10% ಸರ್ಕಾರ ಎಂದಿದ್ರು. ಆದರೆ ಈಗಿನ ಮೈತ್ರಿ ಸರ್ಕಾರ ಈಗ 20% ಸರ್ಕಾರ ಆಗಿದೆ. ಹೀಗಂತ ಬಿಜೆಪಿ ಯುವ ಮುಖಂಡ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಕೃಷ್ಣ ಭೈರೇಗೌಡರ ಇಲಾಖೆ ಅಧಿಕಾರಿ ಮೇಲೆ ಐಟಿ ದಾಳಿ ಮಾಡಿದಾಗ ಖಾಸಗಿ ಲಾಡ್ಜ್ ನಲ್ಲಿ 2 ಕೋಟಿ ರೂ. ಗೂ ಅಧಿಕ ಹಣ ಸಂಗ್ರಹ ಆಗಿರುವುದು ಪತ್ತೆ ಆಗಿದೆ. ಚುನಾವಣೆಗಾಗಿ ಈ ಅಧಿಕಾರಿ ಹಣ ಸಂಗ್ರಹ ಮಾಡ್ತಾ ಇದ್ರು ಎಂಬುದು ಗೊತ್ತಾಗಿದೆ.

ಆರ್.ಡಿ.ಪಿಆರ್ ಸಚಿವ ಕೃಷ್ಣ ಭೈರೇಗೌಡ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಹೀಗಂತ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಆಗ್ರಹ ಮಾಡಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ 10% ಸರ್ಕಾರ ಎಂದಿದ್ರು. ಆದರೆ ಈಗಿನ ಮೈತ್ರಿ ಸರ್ಕಾರ ಈಗ 20% ಸರ್ಕಾರ ಆಗಿದೆ ಎಂದು ಅವರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments