Webdunia - Bharat's app for daily news and videos

Install App

ಆಪರೇಷನ್ ಕಮಲಕ್ಕೆ ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರ

Webdunia
ಗುರುವಾರ, 17 ಜನವರಿ 2019 (10:20 IST)
ಬೆಂಗಳೂರು : ಬಿಜೆಪಿಯ ಆಪರೇಷನ್ ಕಮಲಕ್ಕೆ  ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರವೊಂದನ್ನು ರೂಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಬಿಜೆಪಿಯ ಶಾಸಕರನ್ನು ಸೆಳೆಯಲು  ದೋಸ್ತಿ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ನಿನ್ನೆ  ನಡೆದ ಜೆಡಿಎಸ್ ಆತಂರಿಕ ಸಭೆಯಲ್ಲಿ ಚರ್ಚೆ ನಡೆಸಿದ್ದು, ಜೆಡಿಎಸ್ ನ ಈ ಪ್ಲಾನ್ ಗೆ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


10 ಕ್ಕೂ ಹೆಚ್ಚು ಬಿಜೆಪಿ ಶಾಸಕರನ್ನು ಸೆಳೆಯಲು ಪ್ಲಾನ್ ಮಾಡಿವೆ. ಆದರೆ ಈಗಲೇ ಶಾಸಕರನ್ನು ತಮ್ಮತ್ತ ಸೆಳೆದರೆ ನಿಭಾಯಿಸುವುದು ಕಷ್ಟ. ಉಪಚುನಾವಣೆ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದೋಸ್ತಿ ಸರ್ಕಾರ ಈ ಪ್ಲಾನ್ ಮಾಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments