Webdunia - Bharat's app for daily news and videos

Install App

ಆಪರೇಷನ್ ಕಮಲಕ್ಕೆ ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರ

Webdunia
ಗುರುವಾರ, 17 ಜನವರಿ 2019 (10:20 IST)
ಬೆಂಗಳೂರು : ಬಿಜೆಪಿಯ ಆಪರೇಷನ್ ಕಮಲಕ್ಕೆ  ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರವೊಂದನ್ನು ರೂಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಬಿಜೆಪಿಯ ಶಾಸಕರನ್ನು ಸೆಳೆಯಲು  ದೋಸ್ತಿ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ನಿನ್ನೆ  ನಡೆದ ಜೆಡಿಎಸ್ ಆತಂರಿಕ ಸಭೆಯಲ್ಲಿ ಚರ್ಚೆ ನಡೆಸಿದ್ದು, ಜೆಡಿಎಸ್ ನ ಈ ಪ್ಲಾನ್ ಗೆ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


10 ಕ್ಕೂ ಹೆಚ್ಚು ಬಿಜೆಪಿ ಶಾಸಕರನ್ನು ಸೆಳೆಯಲು ಪ್ಲಾನ್ ಮಾಡಿವೆ. ಆದರೆ ಈಗಲೇ ಶಾಸಕರನ್ನು ತಮ್ಮತ್ತ ಸೆಳೆದರೆ ನಿಭಾಯಿಸುವುದು ಕಷ್ಟ. ಉಪಚುನಾವಣೆ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದೋಸ್ತಿ ಸರ್ಕಾರ ಈ ಪ್ಲಾನ್ ಮಾಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments