ಕಾಂಗ್ರೆಸ್, ಜೆಡಿಎಸ್ ನಲ್ಲಿ ಗುಂಪುಗಾರಿಕೆ ಇದೆ - ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 26 ಡಿಸೆಂಬರ್ 2018 (10:35 IST)
ಬಾಗಲಕೋಟೆ : ರಮೇಶ್ ಜಾರಕಿಹೊಳಿ ಕೈ ಮುಖಂಡರಿಗೆ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಯಾಕೆ ಸಿಗುತ್ತಿಲ್ಲ ಎನ್ನುವ ಉತ್ತರ ನನ್ನ ಬಳಿಯಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.


ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದಾರೆ. ಮುಂದಿನ ವಿಚಾರ ಅವರಿಗೆ ಬಿಟ್ಟಿದ್ದು’ ಎಂದು ತಿಳಿಸಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಬಿಜೆಪಿಗೆ ಪೂರ್ಣ ಬಹುಮತ ಕೊಟ್ಟಿಲ್ಲ. ವಿರೋಧಪಕ್ಷದಲ್ಲಿದ್ದು ನಮ್ಮ ಕೆಲಸ ಮಾಡ್ತೀನಿ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಗುಂಪುಗಾರಿಕೆ ಇದೆ. ನಾಯಕತ್ವದ ಸ್ವಾರ್ಥ ನೋಡಿದ್ರೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ನಾಯಕತ್ವ ಗೊಂದಲವಿದೆ. ಈ ಅಸಮಾಧಾನ ರಾಜ್ಯ ರಾಜಕರಣಕ್ಕೂ ಗೊಂದಲವಾಗುತ್ತದೆ ಎಂದು ಹೇಳಿದ್ದಾರೆ.


ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಗೆ ಶೂಟೌಟ್ ಮಾಡಿ ಎಂದು ಸಿಎಂ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಹೌದೋ ಅಲ್ಲವೋ ಎನ್ನುವ ಸಂಶಯ ಇದೆ. ಶೂಟೌಟ್ ಮಾಡಿದವರನ್ನು ಹಿಡಿಯಿರಿ ಎನ್ನಬೇಕು. ಯಾರೋ ಒಬ್ಬರು ಗೂಂಡಾ ಲೀಡರ್ ಹೇಳಿರುವಂತೆ ಸಿಎಂ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments