Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್ ನಲ್ಲಿ ಗುಂಪುಗಾರಿಕೆ ಇದೆ - ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 26 ಡಿಸೆಂಬರ್ 2018 (10:35 IST)
ಬಾಗಲಕೋಟೆ : ರಮೇಶ್ ಜಾರಕಿಹೊಳಿ ಕೈ ಮುಖಂಡರಿಗೆ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಯಾಕೆ ಸಿಗುತ್ತಿಲ್ಲ ಎನ್ನುವ ಉತ್ತರ ನನ್ನ ಬಳಿಯಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.


ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದಾರೆ. ಮುಂದಿನ ವಿಚಾರ ಅವರಿಗೆ ಬಿಟ್ಟಿದ್ದು’ ಎಂದು ತಿಳಿಸಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಬಿಜೆಪಿಗೆ ಪೂರ್ಣ ಬಹುಮತ ಕೊಟ್ಟಿಲ್ಲ. ವಿರೋಧಪಕ್ಷದಲ್ಲಿದ್ದು ನಮ್ಮ ಕೆಲಸ ಮಾಡ್ತೀನಿ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಗುಂಪುಗಾರಿಕೆ ಇದೆ. ನಾಯಕತ್ವದ ಸ್ವಾರ್ಥ ನೋಡಿದ್ರೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ನಾಯಕತ್ವ ಗೊಂದಲವಿದೆ. ಈ ಅಸಮಾಧಾನ ರಾಜ್ಯ ರಾಜಕರಣಕ್ಕೂ ಗೊಂದಲವಾಗುತ್ತದೆ ಎಂದು ಹೇಳಿದ್ದಾರೆ.


ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಗೆ ಶೂಟೌಟ್ ಮಾಡಿ ಎಂದು ಸಿಎಂ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಹೌದೋ ಅಲ್ಲವೋ ಎನ್ನುವ ಸಂಶಯ ಇದೆ. ಶೂಟೌಟ್ ಮಾಡಿದವರನ್ನು ಹಿಡಿಯಿರಿ ಎನ್ನಬೇಕು. ಯಾರೋ ಒಬ್ಬರು ಗೂಂಡಾ ಲೀಡರ್ ಹೇಳಿರುವಂತೆ ಸಿಎಂ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments