Webdunia - Bharat's app for daily news and videos

Install App

ಕಾಂಗ್ರೆಸ್‌ ನಾಯಕಿ, ನಟಿ ವಿದ್ಯಾ ಕೊಲೆ‌ ಪ್ರಕರಣ: ಆರೋಪಿ ಪತಿ ಎಸ್ಕೇಪ್

sampriya
ಮಂಗಳವಾರ, 21 ಮೇ 2024 (17:59 IST)
Photo By X
ಮೈಸೂರು: ಕಾಂಗ್ರೆಸ್‌ ನಾಯಕಿ, ನಟಿ ವಿದ್ಯಾ ಕೊಲೆ ಪ್ರಕರಣದ ಆರೋಪಿ ಆಕೆಯ ಪತಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ನಿನ್ನೆ ತಡರಾತ್ರಿ ಮೈಸೂರು ಜಿಲ್ಲೆಯ ಬನ್ನೂರು ಬಳಿಯ ತುರಗನೂರಿನಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕಿ ವಿದ್ಯಾ ಅವರನ್ನು ಆಕೆಯ ಪತಿ ನಂದೀಶ್ ಸೋಮವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಇನ್ನೂ ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ವಿದ್ಯಾ ಅವರು ಮೈಸೂರು ನಗರ ಕಾಂಗ್ರೆಸ್ ಮಹಿಳಾ ಘಟಕದಲ್ಲಿ ಸಕ್ರಿಯರಾಗಿದ್ದರು. ಈ ಹಿಂದೆ ಬ್ಲಾಕ್ ಅಧ್ಯಕ್ಷರಾಗಿದ್ದ ಅವರು ಪ್ರಸ್ತುತ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅದಲ್ಲದೆ ಸಿನಿಮಾದ ರಂಗದಲ್ಲೂ ಗುರುತಿಸಿಕೊಂಡಿದ್ದಾರೆ.


ನಿನ್ನೆ ತಡರಾತ್ರಿ ವಿದ್ಯಾ ಅವರು ತನ್ನ ಗಂಡನ ಮನೆಗೆ ಹೋಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಜಗಳದ ನಡುವೆ ನಂದೀಶ್ ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ತಲೆಗೆ ಬಲವಾದ ಗಾಯಗಳಾಗಿದ್ದರಿಂದ ವಿದ್ಯಾ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments