Webdunia - Bharat's app for daily news and videos

Install App

ಪಿಎಸ್‌ ಐ ನೇಮಕಾತಿ ಅಕ್ರಮ: ಮಂಡ್ಯದ ಕಾಂಗ್ರೆಸ್‌ ಯುವ ಮುಖಂಡ ಅರೆಸ್ಟ್‌

Webdunia
ಗುರುವಾರ, 12 ಮೇ 2022 (17:19 IST)
ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸ್‌ ಕಾಂಗ್ರಸ್‌ ಯುವ ಮುಖಂಡ ಸೇರಿದಂತೆ ಇಬ್ಬರು ಬ್ರೋಕರ್‌ ಗಳನ್ನು ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ಬಂಧಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್‌ ಯುವ ಮುಖಂಡರಾಗಿರುವ ನಾಗಮಂಗಲದ ಶರತ್‌ ರಾಮಣ್ಣ ಬಂಧಿತ ಆರೋಪಿ.  
ಶರತ್‌ ರಾಮಣ್ಣ ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತನಾಗಿದ್ದು, ಸ್ಥಳೀಯ ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.
ಕಾಂಗ್ರೆಸ್‌ ಹಿರಿಯ ನಾಯಕರೊಂದಿಗೆ ನಿಕಟ ಸ್ನೇಹ ಹೊಂದಿರುವ ಶರತ್‌ ರಾಮಣ್ಣ ಅವರ ತಂದೆ ರಾಮಣ್ಣ ಮಂಡ್ಯದಲ್ಲಿ ಎಲೆಕ್ಟ್ರಿಷಿಯನ್‌ ಗುತ್ತಿಗೆದಾರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments