Select Your Language

Notifications

webdunia
webdunia
webdunia
webdunia

ಬಿಜೆಪಿ ಸಭೆಗೆ ಆಗಮಿಸಿ ಜೈಕಾರ ಕೂಗಿದ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಬೆಂಬಲಿಗರು

ಬಿಜೆಪಿ ಸಭೆಗೆ ಆಗಮಿಸಿ ಜೈಕಾರ ಕೂಗಿದ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಬೆಂಬಲಿಗರು
ಮಂಡ್ಯ , ಶುಕ್ರವಾರ, 26 ಅಕ್ಟೋಬರ್ 2018 (18:19 IST)
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಾಗಮಂಗಲದಲ್ಲಿ ನಡೆದ  ಬಿಜೆಪಿ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಬೆಂಬಲಿಗರು ಆಗಮಿಸಿ ಬಿಜೆಪಿ ಪರ ಜೈಕಾರ ಕೂಗಿದ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿದ್ದರಾಮಯ್ಯ ಪರ ನಡೆದ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದೆ.

ಪ್ರಚಾರ ಸಭೆಗೆ ಆಗಮಿಸಿ ಬಿಜೆಪಿಗೆ ಜೈಕಾರ ಕೂಗಿ, ನಮ್ಮ ಓಟ್ ಬಿಜೆಪಿ ಅಭ್ಯರ್ಥಿಗೆ ಎಂಬ ಸಂದೇಶ್ ರವಾನಿಸಿದ ಚಲುವರಾಯಸ್ವಾಮಿ ಬೆಂಬಲಿಗರು ಕುತೂಹಲ ಮೂಡಿಸಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಓಟ್ ಬಿಜೆಪಿಗೆ ಎಂಬ ಊಹಾಪೋಹ ನಿಜವೆಂಬ ರೀತಿ ನಡೆದುಕೊಂಡ ಚಲುವರಾಯಸ್ವಾಮಿ ಬೆಂಬಲಿಗರು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವೊದಗಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಬೇಕೆಂದ ಮುಖಂಡ