Webdunia - Bharat's app for daily news and videos

Install App

ಬಿಜೆಪಿಯ ಕುದುರೆ ವ್ಯಾಪಾರ ಖಂಡಿಸಿ ಕುದುರೆ ಏರಿದ ಕಾಂಗ್ರೆಸ್ ಮುಖಂಡ!

Webdunia
ಗುರುವಾರ, 17 ಜನವರಿ 2019 (18:23 IST)
ಬಿಜೆಪಿ ಮುಖಂಡರ ನಡೆ ವಿರುದ್ಧ ಕುದುರೆ ಏರಿ ಬಂದು ಎಐಸಿಸಿ ಕಾರ್ಯದರ್ಶಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.
ಕುದುರೆ ವ್ಯಾಪಾರದ ವಿರುದ್ಧ ಕುದುರೆ ಮೇಲೆ ಕುಳಿತೇ ಪ್ರೊಟೆಸ್ಟ್ ಮಾಡಲಾಗಿದೆ.

ಸ್ಟ್ರೈಕ್ ಗೆ ವಿಭಿನ್ನವಾಗಿ ಬಂದ ಮಹಾರಾಷ್ಟ್ರ ಉಸ್ತುವಾರಿ ಸಂದೀಪ್ ಗಮನ ಸೆಳೆದರು.

ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಎಂದು ದೂರಿದರು.

ಬಿಜೆಪಿ ವಿರುದ್ಧ ಘೋಷಣೆ ಕೂಗಿ‌ದ ಕಾಂಗ್ರೆಸ್ ಕಾರ್ಯಕರ್ತರು, ಕುದುರೆ ವ್ಯಾಪಾರದ ಮೂಲಕ ಬಿಜೆಪಿ ರಾಜಕೀಯ ಅಸಹ್ಯವಾಗಿ ಮಾಡುತ್ತಿದೆ ಎಂದು ಕಿಡಿಕಾರಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments