Webdunia - Bharat's app for daily news and videos

Install App

ಕಾಂಗ್ರೆಸ್ ಮುಖಂಡ ಮದನ್ ಪಟೇಲ್‌ಗೆ ಕೊಲೆ ಬೆದರಿಕೆ

Webdunia
ಸೋಮವಾರ, 7 ಆಗಸ್ಟ್ 2017 (17:06 IST)
ಕಾಂಗ್ರೆಸ್ ಮುಖಂಡ ಮದನ್ ಪಟೇಲ್‌ಗೆ ಸಿ.ವಿ.ರಾಮನ್‌ ನಗರದ ಕಾಂಗ್ರೆಸ್ ಮುಖಂಡ ರಮೇಶ್ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.
 
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾವುದೇ ಕಾರಣಕ್ಕೂ ಸ್ಪರ್ಧಿಸಬಾರದು. ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ರಮೇಶ್, ಮದನ್ ಪಟೇಲ್‌ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
 
ರಮೇಶ್ ದೂರವಾಣಿ ಕರೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟೇಲ್, ರಮೇಶ್ ತಮ್ಮ ಮೊಬೈಲ್‌ನಿಂದಲೇ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಾರೆ. ಅವರ ಕರೆಯನ್ನು ರೆಕಾರ್ಡ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಮುಖಂಡ ರಮೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ ಎಂದು ಮದನ್ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments