Webdunia - Bharat's app for daily news and videos

Install App

ಬಿಲ್ಡರ್ ಮನೆಯಲ್ಲಿ ಸಿಕ್ಕ ಹಣಕ್ಕೆ ಕಾಂಗ್ರೆಸ್ ನಾಯಕನ ನಂಟು?!

Webdunia
ಸೋಮವಾರ, 16 ಅಕ್ಟೋಬರ್ 2023 (09:20 IST)
ಬೆಂಗಳೂರು: ರಾಜ್ಯದಲ್ಲಿ ಹಲವು ಅಧಿಕಾರಿಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಹಣದ ಕಂತೆಗೆ ಕಾಂಗ್ರೆಸ್ ನಾಯಕರೊಬ್ಬರ ನಂಟು ಇದೆ ಎಂಬ ಅನುಮಾನ ಬಂದಿದೆ.

ಬಿಲ್ಡರ್ ಸಂತೋಷ್ ಮನೆಯಲ್ಲಿ ಪತ್ತೆಯಾದದ ಹಣದ ಬಗ್ಗೆ ವಿಚಾರಣೆ ನಡೆಸಿದಾಗ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತಾರಾಜು ಹೆಸರು ಥಳುಕು ಹಾಕಿಕೊಂಡಿದೆ. ಈ ಹಿನ್ನಲೆಯಲ್ಲಿ ಮಾಜಿ ಎಂಎಲ್ ಸಿಯ ಸಹೋದರ ಸಂಬಂಧಿಯನ್ನು ವಿಚಾರಣೆಯನ್ನೂ ನಡೆಸಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂತಾರಾಜು ನನಗೆ ಸಂತೋಷ್ ಯಾರೆಂದೇ ಗೊತ್ತಿಲ್ಲ ಎಂದಿದ್ದಾರೆ. ಸಂತೋಷ್ ಮೇಲೆ ನಡೆದ ಐಟಿ ದಾಳಿಗೂ ನನಗೂ ಸಂಬಂಧವಿಲ್ಲ. ಸಂತೋಷ್ ನನ್ನು ನಾನು ಇದುವರೆಗೆ ನೋಡಿಯೇ ಇಲ್ಲ ಎಂಧಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments