Webdunia - Bharat's app for daily news and videos

Install App

ಬಿಲ್ಡರ್ ಮನೆಯಲ್ಲಿ ಸಿಕ್ಕ ಹಣಕ್ಕೆ ಕಾಂಗ್ರೆಸ್ ನಾಯಕನ ನಂಟು?!

Webdunia
ಸೋಮವಾರ, 16 ಅಕ್ಟೋಬರ್ 2023 (09:20 IST)
ಬೆಂಗಳೂರು: ರಾಜ್ಯದಲ್ಲಿ ಹಲವು ಅಧಿಕಾರಿಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಹಣದ ಕಂತೆಗೆ ಕಾಂಗ್ರೆಸ್ ನಾಯಕರೊಬ್ಬರ ನಂಟು ಇದೆ ಎಂಬ ಅನುಮಾನ ಬಂದಿದೆ.

ಬಿಲ್ಡರ್ ಸಂತೋಷ್ ಮನೆಯಲ್ಲಿ ಪತ್ತೆಯಾದದ ಹಣದ ಬಗ್ಗೆ ವಿಚಾರಣೆ ನಡೆಸಿದಾಗ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತಾರಾಜು ಹೆಸರು ಥಳುಕು ಹಾಕಿಕೊಂಡಿದೆ. ಈ ಹಿನ್ನಲೆಯಲ್ಲಿ ಮಾಜಿ ಎಂಎಲ್ ಸಿಯ ಸಹೋದರ ಸಂಬಂಧಿಯನ್ನು ವಿಚಾರಣೆಯನ್ನೂ ನಡೆಸಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂತಾರಾಜು ನನಗೆ ಸಂತೋಷ್ ಯಾರೆಂದೇ ಗೊತ್ತಿಲ್ಲ ಎಂದಿದ್ದಾರೆ. ಸಂತೋಷ್ ಮೇಲೆ ನಡೆದ ಐಟಿ ದಾಳಿಗೂ ನನಗೂ ಸಂಬಂಧವಿಲ್ಲ. ಸಂತೋಷ್ ನನ್ನು ನಾನು ಇದುವರೆಗೆ ನೋಡಿಯೇ ಇಲ್ಲ ಎಂಧಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments