Webdunia - Bharat's app for daily news and videos

Install App

ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದ ಕಾಂಗ್ರೆಸ್ ಮುಖಂಡನ ಬಂಧನ

Webdunia
ಶುಕ್ರವಾರ, 23 ಫೆಬ್ರವರಿ 2018 (10:15 IST)
ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ರದ್ದಾಂತ ಎಬ್ಬಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾರೆ.
 

ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ಬಂದು ನಾರಾಯಣಸ್ವಾಮಿ ಶರಣಾಗತಿಯಾಗಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ರದ್ದಾಂತ ಎಬ್ಬಿಸಿದ ವಿಡಿಯೋಗಳು ಭಾರೀ ವೈರಲ್ ಆಗಿತ್ತು. ಇದು ಸದನದಲ್ಲೂ ಪ್ರತಿಧ್ವನಿಸಿತ್ತು.

ಇದಾದ ಬಳಿಕ ಸಿಎಂ ಸಿದ್ದರಾಮಯ್ಯ, ನಾರಾಯಣ ಸ್ವಾಮಿಯನ್ನು ಪಕ್ಷದ ಕೆಆರ್ ಪುರಂ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು. ಕಾಂಗ್ರೆಸ್ ನಾಯಕನ ಗೂಂಡಾಗಿರಿ ವರ್ತನೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments