Webdunia - Bharat's app for daily news and videos

Install App

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ನಾಯಕರೇ ವಿರೋಧ ಯಾಕೆ ಗೊತ್ತಾ?

Webdunia
ಸೋಮವಾರ, 5 ಮಾರ್ಚ್ 2018 (09:21 IST)
ಬೆಂಗಳೂರು: ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ಶಾಸಕ ಅಶೋಕ್ ಖೇಣಿಗೆ ಪಕ್ಷದ ಶಾಸಕರು ಶಾಕ್ ನೀಡಿದ್ದಾರೆ. ಖೇಣಿ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಖೇಣಿ ಮೇಲೆ ನೈಸ್ ಹಗರಣ, ಭೂ ಹಗರಣ ಕಳಂಕವಿದೆ. ಹೀಗಿರುವಾಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಬಿಜೆಪಿ, ಜೆಡಿಎಸ್ ಗೆ ಪ್ರತಿಭಟನೆ ಮಾಡಲು ಅಸ್ತ್ರ ಸಿಕ್ಕಂತಾಗುತ್ತದೆ ಎಂದು ಬೆಂಗಳೂರಿನ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಶಾಸಕ ಬೈರತಿ ಬಸವರಾಜ್, ಮುನಿರತ್ನ, ಧರ್ಮಸಿಂಗ್ ಪುತ್ರ ಡಾ. ಅಜಯ್ ಕುಮಾರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments