Select Your Language

Notifications

webdunia
webdunia
webdunia
webdunia

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಪೊಲೀಸರ ಬಲೆಗೆ

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಪೊಲೀಸರ ಬಲೆಗೆ
ಬೆಂಗಳೂರು , ಭಾನುವಾರ, 11 ಫೆಬ್ರವರಿ 2018 (07:45 IST)
ಬೆಂಗಳೂರು : ವೇಶ್ಯಾವಾಟಿಕೆ ಅಡ್ಡೆಯಲ್ಲಿ  ತೊಡಗಿದ್ದ ತುಮಕೂರು ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರಿನ ವೇಣುಗೋಪಾಲ ನಗರದ ಹೊಸ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರಿಂದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.


ಆರೊಪಿಯನ್ನು ಸಿಸಿಬಿ ಪೊಲೀಸರು ಪೀಣ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಮಕೃಷ್ಣಯ್ಯ ಅವರ ವಿರುದ್ದ ಎಫ್.ಐ.ಆರ್. ದಾಖಲಿಸಿದ್ದು,  ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


ಅಧ್ಯಕ್ಷ ರಾಮಕೃಷ್ಣಯ್ಯ ಅವರು ಪರಮೇಶ್ವರ್ ಆಪ್ತರಲ್ಲಿ ಒಬ್ಬರೆಂಬುದಾಗಿ ಗುರುತಿಸಿಕೊಂಡಿದ್ದಾರೆ.  ದಾಳಿಯ ವೇಳೆ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರ ರಕ್ಷಣೆ ಕೂಡ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದ ಪರ ಘೋಷಣೆ ಕೂಗಿದ ಶಾಸಕ ಅಕ್ಬರ್‌ ಲೋನ್