Webdunia - Bharat's app for daily news and videos

Install App

10 ವರ್ಷದ ಬಳಿಕ ಆರೋಪಿ ಜೈಲು ..ಕಾಂಗ್ರೆಸ್ ಮುಖಂಡನ ಕರಾಮತ್ತು ಬಯಲು

Webdunia
ಶನಿವಾರ, 10 ಸೆಪ್ಟಂಬರ್ 2022 (16:04 IST)
ಮಂಡ್ಯ: ವಿವೇಕಾನಂದ ನಗರದ ಒಳಚರಂಡಿ ಕಾಮಗಾರಿಗಾಗಿ ಮೂಡಾಗೆ ಬಂದಿದ್ದ 5 ಕೋಟಿ ರೂ. ಹಣವನ್ನು ಅಲಹಾಬಾದ್ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿತ್ತು.
 
ಹಣವನ್ನು ತಮ್ಮ ಬ್ಯಾಂಕ್‌ನಲ್ಲಿ ಇಡುವಂತೆ ಇಂಡಿಯನ್ ಬ್ಯಾಂಕ್‌ನವರು ಮುಡಾಗೆ ಮನವಿ ಮಾಡಿ ಪತ್ರ ಬರೆದಿದ್ದರು.
 
ಮನವಿ ಪುರಸ್ಕರಿಸಿದ ಮೂಡಾ ಅಲಹಾಬಾದ್ ಬ್ಯಾಂಕ್‌ನಲ್ಲಿದ್ದ ಹಣವನ್ನು ಫೆಬ್ರವರಿ ತಿಂಗಳಿನಲ್ಲಿ ಇಂಡಿಯನ್ ಬ್ಯಾಂಕ್‌ಗೆ ಐದು ಚೆಕ್‌ಗಳ ಮೂಲಕ ವರ್ಗಾಯಿಸಿತ್ತು.
 
ಈ ಹಣಕ್ಕೆ ಇಂಡಿಯನ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಂತೆ ನಕಲಿ ಬಾಂಡ್‌ಗಳನ್ನು ಸೃಷ್ಟಿಸಿದ್ದರು. ಕೆಲವು ತಿಂಗಳುಗಳ ನಂತರ ಕಾಮಗಾರಿಗಾಗಿ ಠೇವಣಿ ಹಣ ಪಡೆಯುವಂತೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಸೂಚಿಸಿದಾಗ ಹಣ ಗೋಲ್‌ಮಾಲ್ ಆಗಿರುವ ಬಗ್ಗೆ ಶಿವರಾಮು ಬ್ಯಾಂಕ್‌ನ ಹಿಂದಿನ ಮ್ಯಾನೆಜರ್ ರಾಮಸ್ವಾಮಿ ಹಾಗೂ ಹಾಲಿ ಮ್ಯಾನೇಜರ್ ಕುಮಾರ್ ನಾಯಕ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
 
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಿದು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ, ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments