Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನ ಈ ನಡೆಗೆ ಸ್ವಪಕ್ಷೀಯ ನಾಯಕರಿಂದಲೇ ಅಸಮಾಧಾನ

ಸಿದ್ದರಾಮಯ್ಯನ ಈ ನಡೆಗೆ ಸ್ವಪಕ್ಷೀಯ ನಾಯಕರಿಂದಲೇ ಅಸಮಾಧಾನ
ಬೆಂಗಳೂರು , ಶನಿವಾರ, 29 ಫೆಬ್ರವರಿ 2020 (10:58 IST)
ಬೆಂಗಳೂರು : ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾಗಿಯಾಗಿರುವುದಕ್ಕೆ ಸ್ವಪಕ್ಷೀಯರೇ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಲ್ಲದೇ ಅಲ್ಲಿ ಸಿಎಂ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

 

ಸಿಎಂ ಬಿಎಸ್ ವೈ ಹುಟ್ಟುಹಬ್ಬಕ್ಕೆ ಹೋಗಿದ್ದು ಸರಿಯಲ್ಲ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ. ಭವಿಷ್ಯದಲ್ಲಿ ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ಕೈ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಮನವಿ ಮಾಡುವ ಮೂಲಕ ಬಹಿರಂಗವಾಗಿ ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರ; ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ ಶಾಸಕ