Webdunia - Bharat's app for daily news and videos

Install App

ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು; ಶಿರಾ ಉಪಚುನಾವಣೆ ಸಹಕಾರ ಕೋರಿಕೆ

Webdunia
ಭಾನುವಾರ, 20 ಸೆಪ್ಟಂಬರ್ 2020 (11:16 IST)
ಬೆಂಗಳೂರು : ಕಾಂಗ್ರೆಸ್ ನಾಯಕರಾದ ಕೆ.ಎನ್.ರಾಜಣ್ಣ ಹಾಗೂ ಜಯಚಂದ್ರ ಮುನಿಸು ಮರೆತು ಒಂದಾಗಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ಕ್ಯಾತಸಂದ್ರದಲ್ಲಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ಜಯಚಂದ್ರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಸಹಕಾರ ನೀಡಬೇಕೆಂದು ಜಯಚಂದ್ರ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments