Webdunia - Bharat's app for daily news and videos

Install App

ಕೆರೆಗೆ ಹಾರಿದ ಕಾಂಗ್ರೆಸ್ ನಾಯಕನ ಪತ್ನಿ

Webdunia
ಶನಿವಾರ, 25 ಜುಲೈ 2015 (09:32 IST)
ಕಳೆದೆರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ಕುಮಾರ್ ಸಾವಿನಿಂದ ಮನನೊಂದು ಅವರ ಪತ್ನಿ ಪುಷ್ಪಲತಾ ಕೆರೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
 
ದೇವಿರಮ್ಮಣ್ಣಿ ಕೆರೆಯಲ್ಲಿ ಅವರ ಪುಷ್ಪಲತಾ (32) ಶವ ಪತ್ತೆಯಾಗಿದೆ. 
 
ಕಳೆದೆರಡು ದಿನಗಳ ಹಿಂದೆ ಕುಮಾರ್ ಮಾಣಿಕನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರ ದೇಹದ ಮೇಲೆ ಗಾಯದ ಗುರುತುಗಳಿದ್ದು ಸಾವು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ದೂರು ದಾಖಲಾಗಿತ್ತು. ಈ ಕುರಿತು ಪೊಲೀಸರು ತನಿಖೆಯನ್ನು ಕೈಗೊಂಡಿರುವಾಗಲೇ ಅವರ ಪತ್ನಿ ಸಹ  ಶವವಾಗಿ ಪತ್ತೆಯಾಗಿರುವುದು ಸಂಶಯದ ಹುತ್ತವನ್ನು ಬೆಳೆಸಿದೆ.
 
ಕೆ. ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments