Webdunia - Bharat's app for daily news and videos

Install App

ಇವಿಎಂ ಮಶಿನ್ ಮತ್ತು ವಿವಿಪ್ಯಾಟ್ ಗಳನ್ನ ಹೊಂದಾಣಿಕೆ ಮಾಡುವಂತೆ ಕೋರಿ ಮುಖ್ಯ ಚುಣಾವಣಾಧಿಕಾರಿಗಳಲ್ಲಿ ಕಾಂಗ್ರೆಸ್ ನಾಯಕರ ಮನವಿ

Webdunia
ಮಂಗಳವಾರ, 15 ಮೇ 2018 (07:44 IST)
ಬೆಂಗಳೂರು : ಈಗಾಗಲೇ ರಾಜ್ಯ ಚುನಾವಣೆ ಮುಕ್ತಾಯವಾಗಿ, ಇಂದು ಮತ ಎಣಿಕೆ ಕಾರ್ಯ ಕೂಡ  ನಡೆಯಲಿದ್ದು, ಈ ವೇಳೆ ಕಾಂಗ್ರೆಸ್ ನಾಯಕರು ಇವಿಎಂ ಮಶಿನ್ ಮತ್ತು ವಿವಿಪ್ಯಾಟ್ ಗಳನ್ನ ಹೊಂದಾಣಿಕೆ ಮಾಡುವಂತೆ ಕೋರಿ ಸೋಮವಾರ ತಡ ರಾತ್ರಿ ಮುಖ್ಯ ಚುಣಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಪಕ್ಷದ ನಾಯಕ ಜಗದೀಶ್ ಶೆಟ್ಟರ ಇವಿಎಂ ಮಶಿನ್ ಟ್ಯಾಂಪರಿಂಗ್ ಕುರಿತು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಗೊಂದಲ ಸೃಷ್ಟಿಸಿದ್ದು, ಮಂಗಳವಾರ ನಡೆಯುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಇವಿಎಂ ಮಶಿನ್ ಮತ್ತು ವಿವಿಪ್ಯಾಟ್ ಗಳನ್ನ ಶೇ.100ರಷ್ಟು ಹೊಂದಾಣಿಕೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ಉಗ್ರಪ್ಪ ನೇತೃತ್ವದಲ್ಲಿ ಮನವಿ ಮಾಡಿಕೊಂಡಿದ್ದು, ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡುರಾವ್, ಕೃಷ್ಣ ಬೈರೆಗೌಡ ಹಾಗೂ ರಿಜ್ವಾನ್ ಅರ್ಷದ್ ರವರು ಸಾಥ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments