Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರು ಕುರ್ಚಿ ಕಚ್ಚಾಟದಲ್ಲಿ ತೊಡಗಿದ್ದಾರೆ- ಈಶ್ವರಪ್ಪ

Webdunia
ಗುರುವಾರ, 2 ನವೆಂಬರ್ 2023 (15:23 IST)
ಬೆಂಗಳೂರು-ದೆಹಲಿಗೆ ಹೈಕಮಾಂಡ್ ಬುಲಾವ್ ವಿಚಾರವಾಗಿ ನಗರ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.ಮೊನ್ನೆ ನನಗೆ ದೆಹಲಿ ಕಚೇರಿಯಿಂದ ಕರೆ ಬಂತು.ಎರಡನೇ ತಾರೀಖು ಬರುವಂತೆ ತಿಳಿಸಿದ್ರು.ನಾನು, ಪಿ ಸಿ ಮೋಹನ್, ಕೋಟಾ ಶ್ರೀನಿವಾಸ್ ಪೂಜಾರಿ ಗೆ ಬರುವುದಕ್ಕೆ ಹೇಳಿದ್ದಾರೆ.ಯಾವ ವಿಚಾರಕ್ಕೆ ಬರುವುದಕ್ಕೆ ಹೇಳಿದ್ದಾರೆ ಅಂತ ಗೊತ್ತಿಲ್ಲ.ಹೋದ ಮೇಲೆ ಗೊತ್ತಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ.
 
ಕಾಂಗ್ರೆಸ್‌ನಲ್ಲಿ ಎರಡು ಗುಂಪು ಇದೆ.ಬರ, ರೈತರ ಬಗ್ಗೆ ತಲೆ ಕೆಡಿಸಿಕೊಳ್ತಿಲ್ಲ.ಮಾತೆತ್ತಿದರೆ ಕೇಂದ್ರ ಪರಿಹಾರ ಕೊಟ್ಟಿಲ್ಲ ಅಂತ ಹೇಳ್ತಾರೆ.ಆದ್ರೆ ಬರೀ ಕೇಂದ್ರದ ಮೇಲೆ ಆರೋಪ ಮಾಡ್ತಿದ್ದಾರೆ.ಒಬ್ಬ ಉಸ್ತುವಾರಿ ಸಚಿವ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ.ಪರಿಹಾರ ಕೊಡೋದಿರಲಿ, ರೈತರಿಗೆ ಕನಿಷ್ಟ ಸಾಂತ್ವನ ಹೇಳಿಲ್ಲ.ಇಂಥ ಭೀಕರ ಬರಗಾಲ ಹಿಂದೆ ಬಂದಿಲ್ಲ.ಕಾಂಗ್ರೆಸ್ ನಾಯಕರು ಕುರ್ಚಿ ಕಚ್ಚಾಟದಲ್ಲಿ ತೊಡಗಿದ್ದಾರೆ.ಅವರ ಗ್ಯಾರಂಟಿಗಳು ವಿಫಲ ಆಗಿವೆ.ಗ್ಯಾರಂಟಿಗಳು ಸಂಪೂರ್ಣ ಬಿದ್ದು ಹಾಳಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments