Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರು ಕುರ್ಚಿ ಕಚ್ಚಾಟದಲ್ಲಿ ತೊಡಗಿದ್ದಾರೆ- ಈಶ್ವರಪ್ಪ

Webdunia
ಗುರುವಾರ, 2 ನವೆಂಬರ್ 2023 (15:23 IST)
ಬೆಂಗಳೂರು-ದೆಹಲಿಗೆ ಹೈಕಮಾಂಡ್ ಬುಲಾವ್ ವಿಚಾರವಾಗಿ ನಗರ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.ಮೊನ್ನೆ ನನಗೆ ದೆಹಲಿ ಕಚೇರಿಯಿಂದ ಕರೆ ಬಂತು.ಎರಡನೇ ತಾರೀಖು ಬರುವಂತೆ ತಿಳಿಸಿದ್ರು.ನಾನು, ಪಿ ಸಿ ಮೋಹನ್, ಕೋಟಾ ಶ್ರೀನಿವಾಸ್ ಪೂಜಾರಿ ಗೆ ಬರುವುದಕ್ಕೆ ಹೇಳಿದ್ದಾರೆ.ಯಾವ ವಿಚಾರಕ್ಕೆ ಬರುವುದಕ್ಕೆ ಹೇಳಿದ್ದಾರೆ ಅಂತ ಗೊತ್ತಿಲ್ಲ.ಹೋದ ಮೇಲೆ ಗೊತ್ತಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ.
 
ಕಾಂಗ್ರೆಸ್‌ನಲ್ಲಿ ಎರಡು ಗುಂಪು ಇದೆ.ಬರ, ರೈತರ ಬಗ್ಗೆ ತಲೆ ಕೆಡಿಸಿಕೊಳ್ತಿಲ್ಲ.ಮಾತೆತ್ತಿದರೆ ಕೇಂದ್ರ ಪರಿಹಾರ ಕೊಟ್ಟಿಲ್ಲ ಅಂತ ಹೇಳ್ತಾರೆ.ಆದ್ರೆ ಬರೀ ಕೇಂದ್ರದ ಮೇಲೆ ಆರೋಪ ಮಾಡ್ತಿದ್ದಾರೆ.ಒಬ್ಬ ಉಸ್ತುವಾರಿ ಸಚಿವ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ.ಪರಿಹಾರ ಕೊಡೋದಿರಲಿ, ರೈತರಿಗೆ ಕನಿಷ್ಟ ಸಾಂತ್ವನ ಹೇಳಿಲ್ಲ.ಇಂಥ ಭೀಕರ ಬರಗಾಲ ಹಿಂದೆ ಬಂದಿಲ್ಲ.ಕಾಂಗ್ರೆಸ್ ನಾಯಕರು ಕುರ್ಚಿ ಕಚ್ಚಾಟದಲ್ಲಿ ತೊಡಗಿದ್ದಾರೆ.ಅವರ ಗ್ಯಾರಂಟಿಗಳು ವಿಫಲ ಆಗಿವೆ.ಗ್ಯಾರಂಟಿಗಳು ಸಂಪೂರ್ಣ ಬಿದ್ದು ಹಾಳಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments