Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರು ಹಗಲು ದರೋಡೆ ಮಾಡ್ತಿದ್ದಾರೆ- ಬಿ.ವೈ.ವಿಜಯೇಂದ್ರ

Webdunia
ಬುಧವಾರ, 18 ಅಕ್ಟೋಬರ್ 2023 (14:42 IST)
ಪಂಚರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಚಟುವಟಿಕೆ ಚುರುಕಾಗಿದೆ. ಪಂಚ ರಾಜ್ಯಗಳಿಗೆ ಹಣ ಕಳುಹಿಸುವ ಕಾಂಗ್ರೆಸ್ ಸಂಚು ಬಯಲಾಗಿದೆ. ಹೊರ ರಾಜ್ಯಗಳಿಗೆ ಎಷ್ಟು ಸಾವಿರ ಕೋಟಿ ರು. ಕಳುಹಿಸಲಾಗುತ್ತಿದೆ ಎಂಬುದು ಯಾರಿಗೂ ಅಂದಾಜು ಸಿಗುತ್ತಿಲ್ಲ. ಒಳ್ಳೆಯ ಆಡಳಿತ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ ಹಗಲು ದರೋಡೆಯಲ್ಲಿ ಮುಳುಗಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments