Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರನ್ನು ದುರ್ಬಲರು ಎಂದ ಕೆಎಸ್ಈ

Webdunia
ಗುರುವಾರ, 9 ಆಗಸ್ಟ್ 2018 (19:27 IST)
ರಾಜ್ಯ ಸರಕಾರ ಇನ್ನೂ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ದುರ್ಬಲರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಿಗೆ ಅವರದೇ ಪಕ್ಷದ ನಾಯಕರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಬಿಜೆಪಿ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಹುಲಿಯಂತೆ ಭಾರತೀಯ ಜನತಾ ಪಕ್ಷದ ಶಾಸಕರು ಇದ್ದಾರೆ ಎಂದು ಬಣ್ಣಿಸಿದರು.

ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಾಯಕರಿಗೆ ಅವರದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲ. ನಾವು ಯಾವುದೇ ಶಾಸಕರನ್ನು ಕರೆಯುತ್ತಿಲ್ಲ. ಆಪರೇಷನ್ ನಡೆಯುತ್ತಿಲ್ಲ ಎಂದರು. ಪ್ರಸ್ತುತ ಸರಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ವರ್ಗಾವಣೆಗಳಲ್ಲಿ ಬ್ಯುಸಿಯಾಗಿರುವ ಸಚಿವರು, ಕ್ಷೇತ್ರದ ಹಿತ ಮರೆತಿದ್ದಾರೆ ಎಂದು ದೂರಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments