ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು

Webdunia
ಗುರುವಾರ, 18 ಮೇ 2023 (19:21 IST)
ದೆಹಲಿಯಿಂದ ಬೆಂಗಳೂರಿಗೆ ಕಾಂಗ್ರೆಸ್ ಶಾಸಕರು ಆಗಮಿಸಿದ್ದು,ಇಂದು ಸಂಜೆ  ಸಿ.ಎಲ್.ಪಿ ಸಭೆ ನಡೆಯಲಿದೆ.ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ.ಮಾಗಡಿ ಶಾಸಕ ಬಾಲಕೃಷ್ಣ,ದೇವನಹಳ್ಳಿ ಶಾಸಕ ಕೆ.ಹೆಚ್.ಮುನಿಯಪ್ಪ,ಗದಗ ಶಾಸಕ‌ ಹೆಚ್.ಕೆ.ಪಾಟೀಲ್ ಆಗಮಿಸಿದ್ದು,
 
ಏರ್ಪೋರ್ಟ್ ನಲ್ಲಿ‌ ಮಾಗಡಿ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು,ನಾನು ಸಹ‌ ಪ್ರಬಲ ಸಚಿವ ಸ್ಥಾನದ ಆಕಾಂಕ್ಷಿ,ನಮ್ಮ ನಾಯಕ ಡಿಕೆ.ಶಿವಕುಮಾರ್ ಆದೇಶದಂತೆ ಮುನ್ನಡೆಯುತ್ತೇವೆ.ಅಧಿಕಾರ ಎರಡೂವರೆ ವರ್ಷ ಹಂಚಿಕೆ ಆಗಲಿದೆ.ಮೊದಲ ಹಂತದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.
 
ಇತ್ತಾ ಹೆಚ್.ಕೆ.ಪಾಟೀಲ್  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರು ಪ್ರಬಲ ನಾಯಕರು ಸಮನ್ವಯದೊಂದಿಗೆ ಆಡಳಿತ‌ ನಡೆಸಲಿದ್ದೇವೆ.ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸುವುದು ನಮ್ಮ ಮುಂದಿರುವ ಸವಾಲು ಎಂದರು
 
ದೇವನಹಳ್ಳಿ ಶಾಸಕ ಕೆ.ಹೆಚ್.ಮುನಿಯಪ್ಪ ಏರ್ಪೋರ್ಟ್ ನಲ್ಲಿ ಪ್ರತಿಕ್ರಿಯಿಸಿದ್ದು,ಬೆಂಗಳೂರು ಗ್ರಾ.ಕ್ಕೆ ಸಚಿವ ಸ್ಥಾನ‌ ಸಿಗಲಿದೆಯಾ ಎಂಬ ಪ್ರಶ್ನೆಗೆ ಮಾರ್ಮಿಕ ಉತ್ತರ ನೀಡಿದ್ದಾರೆ.ಕೇಂದ್ರ ಸಚಿವ ಸ್ಥಾನ ಕಂಡವರಿಗೆ ರಾಜ್ಯ ಖಾತೆ ದೊಡ್ಡದಲ್ಲ.ದೇವನಹಳ್ಳಿ-ವಿಜಯಪುರ ಗಳಲ್ಲಿ ಡಿಸಿಎಂ ಸ್ಥಾನಕ್ಕಾಗಿ ಕೆ.ಹೆಚ್.ಎಂ. ಪರ ಹೋರಾಟ ಮಾಡಿದ್ದಾರೆ.ಬೆಂಗಳೂರು ಗ್ರಾ.ಜಿಲ್ಲೆಯ ಜನತೆಗೆ ಧನ್ಯವಾದ.ನನಗೂ ಸಚಿವ ಸ್ಥಾನ‌ ಸಿಗುತ್ತೆ ಎನ್ನುವ ಬಗ್ಗೆ ಏನೂ ಮಾತನಾಡಲ್ಲ ಅಂತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments