Webdunia - Bharat's app for daily news and videos

Install App

ಪ್ರತಿಭಟನೆಗೆ ಕಾಂಗ್ರೆಸ್ ನಾಯಕರೇ ಕಾರಣ- ಆರ್.ಅಶೋಕ್ ಆರೋಪ

Webdunia
ಭಾನುವಾರ, 22 ಡಿಸೆಂಬರ್ 2019 (10:53 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.



ಮಂಗಳೂರಿನಲ್ಲಿ ಈಗ ಶಾಂತಿ ನೆಲೆಸಿದೆ, ಶಾಂತಿ ನೆಲೆಸಲು ಕಾಂಗ್ರೆಸ್ ನಾಯಕರು ಬಿಡಲಿ. ಖಾದರ್ ಹೇಳಿಕೆಯಿಂದಲೇ ಮಂಗಳೂರಿನಲ್ಲಿ ಸಮಸ್ಯೆಯಾಗಿದೆ. ಪ್ರತಿಭಟನೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರ್.ಅಶೋಕ್ ಹೇಳಿದ್ದಾರೆ.


ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಂಗಳೂರಿಗೆ ಹೋಗಿ ಮಾಡುವಂಥದ್ದು ಏನೂ ಇಲ್ಲ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments