Webdunia - Bharat's app for daily news and videos

Install App

ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್ ಮುಖಂಡರು

Webdunia
ಬುಧವಾರ, 7 ಡಿಸೆಂಬರ್ 2022 (14:42 IST)
ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಮತದಾರ ಪಟ್ಟಿ ಪಟ್ಟಿ ಅಕ್ರಮ‌ ಖಂಡಿಸಿ ಕಾಂಗ್ರೆಸನ ಡಿಕೆ ಸುರೇಶ್ ದೂರು ನೀಡಿದ್ದಾರೆ.ಬಿಜೆಪಿ ವಿರುದ್ಧ ದೂರು ನೀಡಲು ಚುನಾವಣಾ ಆಯೋಗಕ್ಕೆ ಡಿಕೆ ಸುರೇಶ್ ಆಗಮಿಸಿದ್ದು,ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್ ,ಕಾಂಗ್ರೆಸ್ ಮುಖಂಡರಾದ ಕುಸುಮ ಎಚ್, ಹನುಮಂತರಾಯಪ್ಪ ಮತ್ತಿತರರು ಆಗಮಿಸಿ ಕೆ ಆರ್ ವೃತ್ತ ಸಮೀಪದಲ್ಲಿರುವ ರಾಜ್ಯ ಚುನಾವಣೆ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments