Webdunia - Bharat's app for daily news and videos

Install App

ರಾಹುಲ್ ಗಾಂಧಿ ದೇವಸ್ಥಾನದ ಭೇಟಿ; ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಆತಂಕ!

Webdunia
ಬುಧವಾರ, 31 ಜನವರಿ 2018 (12:22 IST)
ಬೆಂಗಳೂರು : ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಲು ಆಸಕ್ತಿ ತೋರಿಸದೇ ಇರುವುದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.


ರಾಜ್ಯ ನಾಯಕರು ರಾಹುಲ್ ಗಾಂಧಿ ಅವರು ಯಾವ ದೇವಸ್ಥಾನಗಳಿಗೆ ಭೇಟಿ ನೀಡಬೇಕೆಂಬುದರ ಬಗ್ಗೆ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆದ್ರೆ ರಾಹುಲ್ ಗಾಂಧಿ ಮಾತ್ರ ದೇವಸ್ಥಾನಗಳಿಗೆ  ಭೇಟಿ ನೀಡುವುದರ ಬಗ್ಗೆ ಇನ್ನು ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. 12 ದಿನಗಳ ರಾಜ್ಯ ಪ್ರವಾಸಕ್ಕೆ ಮಾತ್ರ ರಾಹುಲ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಈಗ ಕರ್ನಾಟಕದಲ್ಲಿ ಮಾತ್ರ ಹಿಂದೂ ದೇಗುಲಗಳಿಗೆ ಭೇಟಿ ನೀಡಲು ಒಪ್ಪುತ್ತಿಲ್ಲ ಎಂಬ ಪ್ರಶ್ನೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಮನೆಮಾಡಿದೆ. ಫೆಬ್ರವರಿ 4ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಕೂಡ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments