Webdunia - Bharat's app for daily news and videos

Install App

ಸರ್ಕಾರವೇ ಚುನಾವಣಾ ಅಕ್ರಮಕ್ಕೆ ಸಮ್ಮತಿ ನೀಡಿದೆ ಎಂದು ದೂರು ನೀಡಿದ ಕಾಂಗ್ರೇಸ್ ನಾಯಕರು

Webdunia
ಗುರುವಾರ, 17 ನವೆಂಬರ್ 2022 (17:43 IST)
ಕಮಿಷನರ್  ಆಪೀಸ್ ಗೆ ಕಾಂಗ್ರೆಸ್ ನಾಯಕರು ದೂರು ಕೊಡಲು ಮುಂದಾಗಿದ್ದಾರೆ.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ   ಡಿಕೆ ಶಿವಕುಮಾರ್ , ಮಾಜಿ‌ ಸಚಿವ ರಾಮಲಿಂಗಾ ರೆಡ್ಡಿ  ಸೇರಿದಂತೆ ಕಾಂಗ್ರೆಸ್ ನ್ನ ಹಲವು ನಾಯಕರು ಪೊಲೀಸ್ ಆಯುಕ್ತರಗೆ ದೂರು ಸಲ್ಲಿಸಲು ಆಗಿಮಿಸಿದ್ದಾರೆ.
 
ಚಿಲುಮೆ ಎಂಟರ್ ಪ್ರೈಸೆಸ್, ಡಿಎಪಿ ಹೊಂಬಾಳೆಯಿಂದ ಮತದಾರರ ಡೇಟಾ ಸಂಗ್ರಹ ಹಿನ್ನೆಲೆ ಸಿಎಂ, ಬಿಬಿಎಂಪಿ ಚುನಾವಣಾಧಿಕಾರಿ ಹಾಗೂ ಖಾಸಗಿ ಎನ್ ಜಿ ಓ ವಿರುದ್ಧ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ದೂರು ದಾಖಲಿಸಲು ಮುಂದಾಗಿದ್ದು,ಅಕ್ರಮವಾಗಿ ಮತದಾರರ ಡೇಟಾ ಸಂಗ್ರಹ ಆರೋಪದಾಡಿ  ಎನ್ ಜಿಓ ಏಜೆಂಟ್ ಗಳಿಗೆ ಬಿಎಲ್ ಓ ಐಡಿ ನೀಡಲಾಗಿದೆ.ಸರ್ಕಾರವೇ ಚುನಾವಣಾ ಅಕ್ರಮಕ್ಕೆ ಸಮ್ಮತಿ ನೀಡಿದೆ ಎಂದು ಸಿದ್ದು, ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments