Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿಂಡಿ ತಿನ್ನಲೂ ಪುರುಸೊತ್ತಿಲ್ಲ!

Webdunia
ಮಂಗಳವಾರ, 3 ಏಪ್ರಿಲ್ 2018 (09:54 IST)
ಹುಬ್ಬಳ್ಳಿ: ನಾಳೆ ರಾಹುಲ್ ಗಾಂಧಿ ರೋಡ್ ಶೋ ಕಾರ್ಯಕ್ರಮ ಹಿನ್ನಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ನಾಯಕರು ಇಲ್ಲಿ ತಂಗಿರುವ ಸುದ್ದಿ ತಿಳಿಯುತ್ತಿದ್ದಂತೇ ಹೋಟೆಲ್ ಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡೇ ಆಗಮಿಸುತ್ತಿದೆ. ಇದರಿಂದಾಗಿ ಪರಮೇಶ್ವರ್ ಸೇರಿದಂತೆ ಇತರ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ.

ರಾಹುಲ್ ಈ ಬಾರಿ ರಾಜ್ಯಕ್ಕೆ ಆಗಮಿಸಿದ ವೇಳೆ ಟಿಕೆಟ್ ಹಂಚಿಕೆ ವಿಚಾರ ಫೈನಲ್ ಮಾಡಲಿದ್ದಾರೆ. ಇದಕ್ಕೆ ಈಗಾಗಲೇ ಪರಮೇಶ್ವರ್, ಕೆಸಿ ವೇಣುಗೋಪಾಲ್ ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಲು ನಾಯಕರ ದಂಡೇ ಹೋಟೆಲ್ ಗೆ ಹರಿದುಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ಮುಂದಿನ ಸುದ್ದಿ
Show comments