Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಯಡಿಯೂರಪ್ಪ

Webdunia
ಸೋಮವಾರ, 22 ಮೇ 2017 (18:27 IST)
ದಲಿತ ಕೇರಿಗೆ ತೆರಳಿ ಅಲ್ಲಿನ ಸಮಸ್ಯೆಗಳತ್ತ ಗಮನಹರಿಸಿ ಉಪಹಾರ ಸೇವಿಸುತ್ತಿರುವುದು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
 
ದಲಿತರ ಸಮಸ್ಯೆಗಳನ್ನು ಅರಿತು ಪರಿಹಾರ ಮಾಡುವುದು, ಅಲ್ಲಿನ ಜನರ ಕಷ್ಟ ಸುಖ ಆಲಿಸಿದ್ದೇನೆ. ಪ್ರತಿಯೊಂದು ಜಿಲ್ಲೆಗೆ ಪ್ರವಾಸ ಮಾಡಿದಾಗ  ಅಲ್ಲಿನ ದಲಿತ ಕೇರಿಗೆ ಭೇಟಿ ನೀಡಬೇಕು ಎಂದು ಕೊಂಡಿರುವುದಾಗಿ ತಿಳಿಸಿದ್ದಾರೆ.
 
ಗೋವಿಂದ್ ಕಾರಜೋಳ್, ಶೋಭಾ ಕರಂದ್ಲಾಜೆ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್ ಸಾಥ್ ನೀಡಿದ್ದಾರೆ. ದಲಿತರು ಬಿಜೆಪಿಯತ್ತ ಆಕರ್ಷಿತರಾಗುತ್ತಿರುವುದು ಕಾಂಗ್ರೆಸ್‌ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ ಎಂದು ಲೇವಡಿ ಮಾಡಿದರು.
 
ದಲಿತರನ್ನು ಕಾಂಗ್ರೆಸ್ ಪಕ್ಷದವರಂತೆ ವೋಟ್‌ಬ್ಯಾಂಕ್‌ಗಾಗಿ ಓಲೈಸುತ್ತಿಲ್ಲ.ದಲಿತರ ಸಮಸ್ಯೆಗಳಿಗೆ ಬಿಜೆಪಿ ಶ್ರಮಿಸಲು ಸಿದ್ದವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments