Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಖಂಡರಿಂದ ಸಿದ್ದು-ಡಿಕೆಗೆ ಇನ್ನಷ್ಟು ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥನೆ

Congress leaders pray to God to give more strength to Siddu
bangalore , ಶುಕ್ರವಾರ, 19 ಮೇ 2023 (16:11 IST)
ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಆಯ್ಕೆ ಹಿನ್ನೆಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ  ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಲಾಗಿದೆ.ಬೆಂಗಳೂರಿನ ಭಗವಾನ್ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆಯನ್ನ ಕಾಂಗ್ರೆಸ್ ಕಾರ್ಯಕರ್ತರು ಮಾಡಿಸಿದ್ದಾರೆ. ಇಬ್ಬರೂ ನಾಯಕರ ಹೆಸರಿನಲ್ಲಿ ಪೂಜೆ ಮಾಡಿಸಿದ್ದು,ಪೂಜೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.ಕಾಂಗ್ರೆಸ್ ಮುಖಂಡರಿಂದ ಸಿದ್ದು-ಡಿಕೆಗೆ ಇನ್ನಷ್ಟು ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಟಿಕಾಣಿ