Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲೀಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ

Webdunia
ಬುಧವಾರ, 30 ಜೂನ್ 2021 (08:50 IST)
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಾಯಕರು ವಿಪಕ್ಷ ಸ್ಥಾನದಲ್ಲಿದ್ದರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಕನಸಿನಲ್ಲಿದ್ದಾರೆ. ಇದರ ಮಧ್ಯೆ ಈಗಲೇ ಸಿಎಂ ಸ್ಥಾನಕ್ಕಾಗಿ ನಾಯಕರ ನಡುವೆ ಕಿತ್ತಾಟ ಜೋರಾಗಿದೆ.


ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನುವ ಹಾಗೆ ಸಿದ್ದರಾಮಯ್ಯನವರಿಂದ ಹಿಡಿದು, ಮುನಿಯಪ್ಪ, ಡಿಕೆ ಶಿವಕುಮಾರ್, ಡಾ. ಜಿ ಪರಮೇಶ್ವರ್ ಸೇರಿದಂತೆ ಹಲವರು ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಪರೋಕ್ಷವಾಗಿ ಸಾರಿದ್ದಾರೆ.

ಇದು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದೆ. ಈಗಲೇ ಈ ರೀತಿ ನಾಯಕರಲ್ಲಿ ಭಿನ್ನಮತ ಮೂಡಿದರೆ ಮುಂದಿನ ಚುನಾವಣೆ ಗೆಲ್ಲುವುದು ಕಷ್ಟವಾಗಲಿದೆ. ಹೀಗಾಗಿ ಹೈಕಮಾಂಡ್ ಈಗ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿರುವ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments