Webdunia - Bharat's app for daily news and videos

Install App

ಯಡಿಯೂರಪ್ಪಗೆ ಕಾಂಗ್ರೆಸ್ ತಿರುಗುಬಾಣ: ಸಿಡಿ ಬಿಡುಗಡೆ ಮಾಡಿದ ಉಗ್ರಪ್ಪ

Webdunia
ಸೋಮವಾರ, 13 ಫೆಬ್ರವರಿ 2017 (14:09 IST)
ಕಾಂಗ್ರೆಸ್ ಹೈಕಮಾಂಡ್`ಗೆ ಸಿಎಂ ಸಿದ್ದರಾಮಯ್ಯ ಸಾವಿರ ಕೋಟಿ ರೂಪಾಯಿ ಕಪ್ಪ ನೀಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಸಿಡಿ ಬಾಣ ಪ್ರಯೋಗಿಸಿದ್ದಾರೆ.



ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿ.ಎಸ್. ಉಗ್ರಪ್ಪ ಸೀಡಿ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ಕಾರ್ಯಕ್ರಮವೊಂದರಲ್ಲಿ ಚರ್ಚಿಸುತ್ತಿರುವ ಸಿಡಿ ಇದಾಗಿದೆ.

ಕಾಂಗ್ರೆಸ್ ಸರ್ಕಾರವನ್ನ ಉರುಳಿಸಲು ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಮಾಡಿರುವ ಪ್ಲಾನಿನ ಸಂಭಾಷಣೆ ಇದರಲ್ಲಿದೆ ಎಂದು ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.

ಸಿಡಿಯಲ್ಲೇನಿದೆ..?
ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಅಕ್ಕಪಕ್ಕ ಕುಳಿತು ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ಮಾತನಾಡುತ್ತಿದ್ದು, ಸ್ಟೇಜ್ ಮೈಕ್`ನಲ್ಲಿ ರೆಕಾರ್ಡ್ ಆಗಿದೆ. ಈ ಮಾತುಕತೆಯು ಅಸ್ಪಷ್ಟವಾಗಿದ್ದು, ಸಾವಿರ ಕೋಟಿಯ ಪ್ರಸ್ತಾಪ ಬರುತ್ತೆ. ನಾವೂ ಕೊಟ್ಟಿದ್ದೀವಿ, ನೀವು ಕೊಟ್ಟಿದ್ದೀರ. ಅದನ್ನ ಪುಸ್ತಕದಲ್ಲಿ ಬರೆಯುವ ಅಗತ್ಯ ಏನಿತ್ತು ಎಂಬ ಮಾತುಗಳು ಬಂದು ಹೋಗುತ್ತವೆ. ಚುನಾವಣೆ
ಬರುವವರೆಗೂ ಈ ವಿಷಯ ಜೀವಂತವಾಗಿಡಿ ಎಂಬ ಮಾತುಗಳೂ ಬಂದುಹೋಗುತ್ತವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments