ಡಿಕೆಶಿ ಮನೆ ಮೇಲಿನ ಐಟಿ ರಾಜಕೀಯಪ್ರೇರಿತವಾಗಿದೆ: ಕಾಂಗ್ರೆಸ್ ನಾಯಕರ ಕಿಡಿ

Webdunia
ಬುಧವಾರ, 2 ಆಗಸ್ಟ್ 2017 (11:10 IST)
ರಾಜ್ಯಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೇಂದ್ರ ಸರ್ಕಾರ ಇನ್ನಿಲ್ಲದಂತೆ ಅಕ್ರಮ ನಡೆಸುತ್ತಿದೆ. ಆಡಳಿತ ಯಂತ್ರವನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ. ಸಚಿವ ಡಿ.ಕೆ. ಶಿವಕುಮಾರ್ ನಿವಾಸಗಳ ಮೇಲಿನ ದಾಳಿ ಹಿಂದೆ ಕೇಂದ್ರ ಸರ್ಕಾರ ಹತಾಶೆ ಕೃತ್ಯ ಎಂದು ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಐಟಿ ದಾಳಿಯನ್ನ ಖಂಡಿಸಿದ್ದಾರೆ. ಇದು ರಾಜಕೀಯ ದುರುದ್ದೇಶದ ದಾಳಿ, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಿರುವುದಕ್ಕೆ ಈ ದಾಳಿ ನಡೆಸಲಾಗಿದೆ. ಪಕ್ಷದ ಭಿವೃದ್ಧಿ ಹತ್ತಿಕ್ಕುವ ಯತ್ನ ಎಂದು ಆರೋಪಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ದಾಳಿಯನ್ನ ಖಂಡಿಸಿದ್ದಾರೆ.

ದೇವರ ಮಗನೆಂದು ಹೇಳಲು ಹೊರಟಿರುವ ಪ್ರಧಾನಮಂತ್ರಿ ನಿದರಿಂದ ವರೇಂದ್ರಮೋದಿಯವರ ಸಣ್ಣತನ ಇದಿದರಿಂದ ಬಯಲಾಗಿದೆ. ಐಟಿ ದಾಳಿ ನಡೆಸಿರುವ ಸಂದರ್ಭ ರಾಜಕೀಯ ಪ್ರೇರಿತವಾದದ್ದು. ನರೇಂದ್ರಮೋದಿಗೆ ಇದು ಗೌರವ ತರುವುದಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಕಿಡಿ ಕಾರಿದ್ದಾರೆ,

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments