Webdunia - Bharat's app for daily news and videos

Install App

28 ಕ್ಕೆ ಸಿಎಲ್ಪಿ ಸಭೆ ಮಾಡಲಿರುವ ಕಾಂಗ್ರೆಸ್ ನಾಯಕರು

Webdunia
ಶುಕ್ರವಾರ, 26 ಆಗಸ್ಟ್ 2022 (19:16 IST)
ಭಾರತ್ ಜೋಡೋ ಯಾತ್ರೆಗೆ ಯಾರು ಯಾರಿಗೆ ಯಾವ ಜವಾಬ್ದಾರಿ ನೀಡಬೇಕು. ಅಸೆಂಬ್ಲಿಯಲ್ಲಿ ಏನು‌ ಮಾಡಬೇಕು ಎಂದು ತೀರ್ಮಾನ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಹೇಳಿದ್ದಾರೆ.
 
 ಸುರ್ಜೇವಾಲಾ ಅವರು 28,29 ಬರ್ತಾರೆ.1 ರಂದು ದೆಹಲಿಯಿಂದ ಒಂದು ಟೀಮ್ ಬರುತ್ತೆ.ಮೂರು ಮೀಟಿಂಗ್ ಕರೆದಿದ್ದೇವೆ‌.28 ಕ್ಕೆ ನಮ್ಮ ಸಿಎಲ್ಪಿ ಸಭೆ ನಡೆಯಲಿದೆ.ಇದಾದ ಮೇಲೆ‌ ಕೆಪಿಸಿಸಿ ಪದಾಧಿಕಾರಿಗಳು ಸಭೆ ಮಾಡ್ತೇವೆ.ಜೈರಾಮ್‌ರಮೇಶ್, ದಿಗ್ವಿಜಯ ಸಿಂಗ್  ಭಾರತ್ ಜೋಡೋ ಯಾತ್ರೆ  ಬಗ್ಗೆ ಸಭೆ ಮಾಡ್ತಾರೆ.ನಂತರ ಕೆಪಿಸಿಸಿ ಪದಾಧಿಕಾರಿಗಳು ಜೊತೆ ಸಭೆ ಮಾಡ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments