Webdunia - Bharat's app for daily news and videos

Install App

ನಮ್ಮ ಮೇಲೆ ಐಟಿ ದಾಳಿ ಮಾಡಿ ಅಂತಿದ್ದಾರೆ ಕೈ ನಾಯಕರು!

Webdunia
ಗುರುವಾರ, 22 ಮಾರ್ಚ್ 2018 (09:31 IST)
ಬೆಂಗಳೂರು: ಐಟಿ ದಾಳಿ ಎಂದರೆ ಎಂತಹಾ ನಾಯಕರಾದರೂ ಅರೆಕ್ಷಣ ಬೆವರುತ್ತಾರೆ. ಆದರೆ ರಾಜ್ಯದ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ ನಮ್ಮೆಲ್ಲರ ಮೇಲೆ ದಾಳಿ ಮಾಡಿ ಎಂದು ಇಂದು ರ್ಯಾಲಿ ನಡೆಸಲಿದ್ದಾರೆ.
 

ಕೆಪಿಸಿಸಿ ಕಚೇರಿಯಿಂದ ಐಟಿ ಇಲಾಖೆ ಕಚೇರಿಯವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮೆರವಣಿಗೆ ನಡೆಯಲಿದೆ. ಪದೇ ಪದೇ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ ನಮ್ಮೆಲ್ಲರ ಮೇಲೆ ದಾಳಿ ಮಾಡಿ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಲಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಈ ರೀತಿ ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬುದು ಕೈನಾಯಕರ ಆರೋಪ. ಅದರ ಜತೆಗೆ ಇಂದು ಸಂಜೆ ಐಟಿ ಇಲಾಖೆ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments