ಟಿಕೆಟ್ ಘೋಷಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

Webdunia
ಭಾನುವಾರ, 15 ಏಪ್ರಿಲ್ 2018 (08:50 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಟ್ಟಿ ಘೋಷಣೆ ಮಾಡುವ ಮೊದಲೇ ಆಂತರಿಕ ಅಸಮಾಧಾನ ಭುಗಿಲೆದ್ದಿದೆ.

ಸವದತ್ತಿ ಎಲ್ಲಮ್ಮ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಆನಂದ್ ಚೋಪ್ರಾ ಅಸಮಾಧಾನಗೊಂಡಿದ್ದು, ಬೆಂಬಲಿಗರ ಒತ್ತಾಯದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಇನ್ನು, ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಎನ್ . ಸಂಪಂಗಿ ತಮಗೆ ಟಿಕೆಟ್ ತಪ್ಪಿಸಿದ ಸಂಸದ ವೀರಪ್ಪ ಮೊಯಿಲಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎನ್. ಸುಬ್ಬಾರೆಡ್ಡಿ ಪರ ಲಾಬಿ ನಡೆಸಿದ್ದಕ್ಕೆ ಸಂಪಂಗಿ ಸಿಟ್ಟಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಮೊದಲೇ ಅಸಮಾಧಾನವೂ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments