Webdunia - Bharat's app for daily news and videos

Install App

ಕಾಂಗ್ರೆಸ್ ಪಾಲಿಗೆ ಎಡವಟ್ಟು ರಾಜನಾದ್ರಾ ಜಮೀರ್ ಅಹ್ಮದ್: ಸ್ವಪಕ್ಷೀಯರಿಂದಲೇ ಆಕ್ರೋಶ

Krishnaveni K
ಶುಕ್ರವಾರ, 15 ನವೆಂಬರ್ 2024 (11:07 IST)
ಬೆಂಗಳೂರು: ಉಪಚುನಾವಣೆ ಹೊಸ್ತಿಲಲ್ಲಿ ಸಚಿವ ಜಮೀರ್ ಅಹ್ಮದ್ ನೀಡಿದ ಕೆಲವೊಂದು ಹೇಳಿಕೆಗಳು ಈಗ ಸ್ವಪಕ್ಷೀಯರ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಹೇಳಿಕೆಗಳೇ ಡ್ಯಾಮೇಜ್ ಮಾಡುವ ಭಯ ಶುರುವಾಗಿದೆ.

ಉಪಚುನಾವಣೆ ಹೊಸ್ತಿಲಲ್ಲೇ ಜಮೀರ್ ವಕ್ಫ್  ವಿವಾದ ಮೈಮೇಲೆಳೆದುಕೊಂಡರು. ಅನೇಕರ ರೈತರ ಜಮೀನಿಗೆ ವಕ್ಫ್ ಸಚಿವ ಜಮೀರ್ ಸೂಚನೆ ಮೇರೆಗೇ ನೋಟಿಸ್ ನೀಡಲಾಗಿತ್ತು ಎಂದು ಕೆಲವರು ಅಧಿಕಾರಿಗಳೇ ಬಾಯ್ಬಿಟ್ಟರು. ಇದರಿಂದ ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಮತ್ತೊಮ್ಮೆ ಪ್ರೂವ್ ಮಾಡಿದಂತಾಗಿದೆ.
  
ಇದರ ವಿರುದ್ಧ ಕಾಂಗ್ರೆಸ್ ನ ಕೆಲವು ನಾಯಕರು ಈಗಾಗಲೇ ಹೈಕಮಾಂಡ್ ಗೆ ದೂರು ನೀಡಿದ್ದರು. ಅವರ ಕೆಲವೊಂದು ಹೇಳಿಕೆಗಳು, ಕ್ರಮಗಳು ಪಕ್ಷಕ್ಕೆ ಮುಳುವಾಗುತ್ತಿದೆ ಎಂದು ದೂರಿದ್ದರು. ಅದರ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಮೈ ಬಣ್ಣವನ್ನು ಇಟ್ಟುಕೊಂಡು ನೀಡಿರುವ ಹೇಳಿಕೆಯಿಂದ ಒಕ್ಕಲಿಗರ ಮತಕ್ಕೆ ಕುತ್ತು ಬಂದ ಆತಂಕ ಎದುರಾಗಿದೆ.

ಚನ್ನಪಟ್ಟಣದಲ್ಲಿ ಜಮೀರ್ ಹೇಳಿಕೆ ನನಗೆ ಹಿನ್ನಡೆಯಾಗಬಹುದು ಎಂದು ಸ್ವತಃ ಸಿಪಿ ಯೋಗೇಶ್ವರ್ ಒಪ್ಪಿಕೊಂಡಿದ್ದಾರೆ. ಇದೀಗ ಒಂದು ವೇಳೆ ಚನ್ನಪಟ್ಟಣದಲ್ಲಿ ಸೋತರೆ ಜಮೀರ್ ವಿರುದ್ಧ ಕಾಂಗ್ರೆಸ್ ನಾಯಕರು ರೊಚ್ಚಿಗೇಳುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments