Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು
ಬೆಂಗಳೂರು , ಗುರುವಾರ, 21 ಫೆಬ್ರವರಿ 2019 (12:28 IST)
ಬೆಂಗಳೂರು : ಪ್ರಧಾನಿ ಮೋದಿ ತಮ್ಮ ರಾಜಧರ್ಮವನ್ನು ಮರೆತಿದ್ದಾರೆ ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.


ಇಂದು ಅಮಿತ್ ಶಾ ಬೆಂಗಳೂರಿಗೆ ಬರುತ್ತಿರುವ ಸುದ್ಧಿ ತಿಳಿಯುತ್ತಲೇ  ಇದೀಗ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.


ಭಯೋತ್ಪಾದನೆ ವಿಚಾರದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜಕಾರಣ ಮಾಡ್ತಿದ್ದಾರೆ. ಮೋದಿಗೆ ದೇಶದ ಭದ್ರತೆಗಿಂತ ಕುರ್ಚಿಯ ಆಸೆ ಹೆಚ್ಚಿದೆ ಎಂದು  ಕಾಂಗ್ರೆಸ್ ನಾಯಕರು ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ಜನಿಕರ ಒತ್ತಡದ ಹಿನ್ನಲೆ; ಎಸ್ಪಿ ಅಣ್ಣಾಮಲೈ ವರ್ಗಾವಣೆ ರದ್ದು