Webdunia - Bharat's app for daily news and videos

Install App

ಬಿ.ಶ್ರೀರಾಮುಲುಗೆ ವಾರ್ನಿಂಗ್ ನೀಡಿದ ಕಾಂಗ್ರೆಸ್ ನಾಯಕರು

Webdunia
ಮಂಗಳವಾರ, 3 ಸೆಪ್ಟಂಬರ್ 2019 (17:26 IST)
ಇಡಿ ವಿಚಾರಣೆಯನ್ನು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎದುರಿಸುತ್ತಿದ್ದರೆ, ಅವರ ಬೆಂಬಲಿಗರು ಸಚಿವರೊಬ್ಬರಿಗೆ ವಾರ್ನಿಂಗ್ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಮನನೋಯುವಂತೆ ಮಾತನಾಡೋಲ್ಲ. ನನ್ನನ್ನ ಕ್ಷಮಿಸಿ ಅಂತೆಲ್ಲಾ ಸಚಿವ ಬಿ.ಶ್ರೀರಾಮುಲು ಹೇಳಿಕೊಂಡಿದ್ದರು.

ಆದರೆ ರಾಮುಲು ಅವರಿಗೆ ಕೈ ಪಾಳೆಯದ ಮುಖಂಡರು ವಾರ್ನಿಂಗ್ ನೀಡಿದ್ದಾರೆ.

ಮೊದಲು ಎಲ್ಲಾ ಮಾತನಾಡಿ ಈಗ ಉಪ ಚುನಾವಣೆ ಬಂತೆಂದು ಕ್ಷಮೆ ಕೇಳ್ತಿರೋ ರಾಮುಲು ಅವರೇ ಬಾಯಿ ಬಿಗಿ ಹಿಡಿದುಕೊಂಡು ಮಾತನಾಡಿ ಅಂತೆಲ್ಲ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಂಜನೇಯಲು ಗುಡುಗಿದ್ದಾರೆ.

ನಿಮ್ಮ ಮಾತಿನಿಂದಾಗಿ ಅಥವಾ ಕೇಳಿರೋ ಕ್ಷಮೆಯಿಂದಾಗಿ ಒಂದು ಹೊತ್ತಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಸುಮ್ಮನಿರಬಹುದು. ನಾವು ಸುಮ್ಮನೆ ಕೂಡೋದಿಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.

ಗಣಿಗಾರಿಕೆಯ ಉಪ್ಪು ತಿಂದಿರೋ ನಿಮಗೆ ಕುಡಿಯೋಕೆ ನೀರೂ ಮುಂದಿನ ದಿನಗಳಲ್ಲಿ ಸಿಗೋಲ್ಲ ಅಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments